Warning: array_intersect(): Expected parameter 2 to be an array, null given in /home/u327821803/domains/todayexpress.in/public_html/wp-content/plugins/page-or-post-clone/page-or-post-clone.php on line 123

Warning: include_once(/home/u327821803/domains/todayexpress.in/public_html/wp-includes/header.php): failed to open stream: No such file or directory in /home/u327821803/domains/todayexpress.in/public_html/wp-config.php on line 91

Warning: include_once(): Failed opening '/home/u327821803/domains/todayexpress.in/public_html/wp-includes/header.php' for inclusion (include_path='.:/opt/alt/php74/usr/share/pear') in /home/u327821803/domains/todayexpress.in/public_html/wp-config.php on line 91
today – Page 2 – Today Express
News

ಪಿಯುಸಿ ಫಲಿತಾಂಶ: ಮೈಸೂರಿಗೆ 17ನೇ ಸ್ಥಾನ

ಮೈಸೂರು: 2021-2022ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಜಿಲ್ಲೆಯು ಶೇ.64.45ರಷ್ಟು ಫಲಿತಾಂಶದೊಂದಿಗೆ 17ನೇ ಸ್ಥಾನ ಪಡೆದಿದೆ. ಹಾವೇರಿ, ಹಾಸನ, ಕೊಡಗು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗಿಂತಲೂ ಮೈಸೂರು ಹಿಂದೆಯೇ ಉಳಿದಿದೆ. 2020ನೇ ಸಾಲಿನಲ್ಲಿ ಮೈಸೂರು 14ನೇ ಸ್ಥಾನ ಪಡೆದಿತ್ತು. ಇದರಲ್ಲೂ ಈ ಸಲ ಮೈಸೂರು ಜಿಲ್ಲೆ 3 ಸ್ಥಾನ ಇಳಿಕೆ ಕಂಡಿದೆ. ಪರೀಕ್ಷೆ ಬರೆದ 35,187 ವಿದ್ಯಾರ್ಥಿಗಳ ಪೈಕಿ 21,063 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಒಟ್ಟಾರೆ ಫಲಿತಾಂಶ ಶೇ.59.86ರಷ್ಟಾಗಿದೆ. ಆದರೆ, ಪದವಿ […]Read More

ಪರಿಸರ

ಗಿಡ ನೆಟ್ಟು ಪರಿಸರ ದಿನಾಚರಣೆ

ಮೈಸೂರು: ನಗರದ ಕುವೆಂಪುನಗರದ ಪೂರ್ಣಪ್ರಜ್ಞಾ ವಿದ್ಯಾ ಕೇಂದ್ರ ಶಾಲೆ ವತಿಯಿಂದ ಸುಮಸೋಪಾನ ಉದ್ಯಾನವನದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಿ ಸಸಿ ನೆಡುವುದರ ಮೂಲಕ ಆಚರಿಸಲಾಯಿತು. ಶಾಲಾ ಸಮಿತಿಯ ಅಧ್ಯಕ್ಷರಾದ ಲಯನ್ ಜೆ ಲೋಕೇಶ್, ಕಾರ್ಯದರ್ಶಿ ಕುಳ್ಳೇಗೌಡ, ಮುಖ್ಯೋಪದ್ಯಾಯಿನಿ ಶ್ಯಾಮಲಾದೇವಿ, ಶಿಕ್ಷಕಿಯರುಗಳಾದ ಮಾಲತಿ, ಯಮುನಾರಾಣಿ, ಸಂಧ್ಯಾ ,ರಾಜೀವ್ ಸ್ನೇಹ ಬಳಗದ ಕುಮಾರ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.Read More

Politics ರಾಜ್ಯ

ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ಗಾಂಧಿಗೋ? ಗೋಡ್ಸೆಗೋ?: RSS ಗೆ ನೇರ

ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ಗಾಂಧಿಗೋ? ಗೋಡ್ಸೆಗೋ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೇರವಾಗಿ RSS ಗೆ ನೇರ ಪ್ರಶ್ನೆ ಮಾಡಿದ್ದಾರೆ.  ಹೊರಗಿನಿಂದ ಬಂದ ಆರ್ಯರೇ ಇಂದಿನ ಆರ್.ಎಸ್.ಎಸ್ ನಾಯಕರು, ಎಂಬ ತಮ್ಮ ಮಾತಿಗೆ ಟೀಕಿಸಿದ್ದ ಬಿಜೆಪಿ ನಾಯಕರಿಗೂ ಸಿದ್ದು ಟಾಂಗ್ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ,  ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು […]Read More

ರಾಜ್ಯ

ಕೋಳೂರು ಗ್ರಾಮ ಪಂಚಾಯತಿಯಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ ಆಚರಣೆ

ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯತ್ ನಲ್ಲಿ ಇಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಕುರುಗೋಡು ತಾಲ್ಲೂಕು ಪಂಚಾಯತ್ನ  ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.  ಸಹಾಯಕ ನಿರ್ದೇಶಕರು(ಗ್ರಾ ಉ )ಗ್ರಾಮದ ಧಾರ್ಮಿಕ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಸೊಸೈಟಿ ಅಧ್ಯಕ್ಷರು, SDMC ಅಧ್ಯಕ್ಷರು,ಊರಿನ ಗಣ್ಯರು, ಹಿರಿಯರು ಮತ್ತು ಗ್ರಾಮದ ರೈತರು, ಕೂಲಿ ಕಾರ್ಮಿಕರು ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಭಾಗವಾಗಿ ಕಿಸ್ಸನ್ ಕಾರ್ಡ್ ವಿತರಣೆ, ಜಾಬ್ ಕಾರ್ಡ್ ವಿತರಣೆ ಮತ್ತು […]Read More

ರಾಜ್ಯ

ಸಮಾಜವಾದಿ ವ್ಯವಸ್ಥೆಯಿಂದ ಕಾರ್ಮಿಕರ ಸಮಸ್ಯೆಗೆ ಪರಿಹಾರ

ತುಮಕೂರು:ಜನ ವಿರೋಧಿ ಬಂಡವಾಳಶಾಹಿ ವ್ಯವಸ್ಥೆ ತೊಲಗಿ ಕಾರ್ಮಿಕ ವರ್ಗದ ಸಮಾಜವಾದಿ ಬರಲಿ ಎನ್ನುವ ಘೋಷಣೆಯೊಂದಿಗೆ ವಿವಿಧ ಸಂಘಟನೆಗಳ ಕಾರ್ಮಿಕರು ತಿಪಟೂರು ನಗರಸಭೆಯಿಂದ ದೊಡ್ಡಪೇಟೆ ಮಾರ್ಗವಾಗಿ ಎಪಿಎಂಸಿ ಆವರಣದಲ್ಲಿರುವ ಶ್ರಮಿಕ ಭವನದವರೆಗೆ ಮೆರವಣಿಗೆಯ ಮೂಲಕ ಸಾಗಿ ವಿಶ್ವ ಕಾರ್ಮಿಕರ ದಿನಾಚರಣೆಯ ಮಹತ್ವವನ್ನು ಸಾರಿದ್ದರು. ಶ್ರಮಿಕ ಭವನದಲ್ಲಿ ಸಭೆ ಸೇರಿದ ಕಾರ್ಮಿಕರು, ಕಾರ್ಮಿಕ ದಿನಾಚರಣೆಯನ್ನು ಆಚರಿಸಿದರು..ಪ ಈ ಸಭೆಯಲ್ಲಿ ಹಾಜರಿದ್ದ AITUC ಮುಖಂಡರಾದ ಗೋವಿಂದ ರಾಜು ಅವರ ಮಾತನಾಡಿ, ದುಡಿಯುವ ವರ್ಗದ ಐಕ್ಯತೆಯನ್ನು ಸಾಧಿಸುವ ಮೂಲಕ ತಮ್ಮ ಹಕ್ಕುಗಳನ್ನು ಪ್ರತಿಷ್ಠಾಪಿಸಿ […]Read More

Cinema ಸಿನಿಮಾ

ಬಾಕ್ಸಾಫೀಸ್ ನಲ್ಲಿ ಕೆಜಿಎಫ್-2 ತೂಫಾನ್: ಎರಡು ದಿನದಲ್ಲಿ ಕೆಜಿಎಫ್ ಗಳಿಸಿದ್ದೆಷ್ಟು ಗೊತ್ತಾ?

ಬಾಕ್ಸಾಫೀಸ್ ನಲ್ಲಿ ಕೆಜಿಎಫ್-2 ಸುನಾಮಿಯನ್ನು ಸೃಷ್ಟಿಸಿದೆ. ಕೇವಲ ಎರಡೇ ದಿನದಲ್ಲಿ 300 ಕೋಟಿಗೂ ಅಧಿಕ ಕಲಕ್ಷನ್ ಮೂಲಕ ದಾಖಲೆ ಮಾಡಿದೆ. ಅದರಲ್ಲೂ ಹಿಂದಿನಲ್ಲಿ ರಾಕಿ ಬಾಯ್ ಅಕ್ಷರಸಹ ತೂಫಾನ್ ಸೃಷ್ಟಿಸಿದೆ.  ಎರಡು ದಿನದಲ್ಲಿ ನಲ್ಲಿ ಹಿಂದಿ ಬೆಲ್ಟ್ ನಲ್ಲಿ ನೂರು ಕೋಟಿಗೂ ಹೆಚ್ಚು ಹಣ ಗಳಿಸಿದೆ. ರಾಕಿ ಬಾಯ್ ಅಭಿನಯದ ಕೆಜಿಎಫ್-2 ಚಿತ್ರಕ್ಕೆ ಭಾರತದಲ್ಲಿ ಭರ್ಜರಿ ಓಪನಿಂಗ್ ಸಿಕ್ಕಿದೆ. ಹಿಂದಿ ಬೆಲ್ಟ್ ನಲ್ಲಿ ಮೊದಲನೇ ದಿನ 53.95 ಕೋಟಿ ಹಾಗೂ ಎರಡನೇ ದಿನ 46.79 ಕೋಟಿ ರುಪಾಯಿಗಳನ್ನ […]Read More

Cinema ಸಿನಿಮಾ

KGF-2 ಮೊದಲ ದಿನದ ಕಲೆಕ್ಷನ್ ಎಷ್ಟು?

ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 2 ಮೊದಲ ದಿನವೇ ಬಾಕ್ಸ್ ಆಫೀಸ್ ನಲ್ಲಿ ಬಿರುಗಾಳಿ ಸೃಷ್ಟಿಸಿದೆ. ಫಸ್ಟ್‌ ಡೇ 134.5ಕೋಟಿ ದಾಖಲೆಯ ಕಲೆಕ್ಷನ್ ಮಾಡಿದೆ. ಭಾರತದಲ್ಲಿ 134.5 ಕೋಟಿ ಗಳಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಇನ್ನು ವಿಶ್ವಾದ್ಯಂತ 70 ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಅದರ ಕಲೆಕ್ಷನ್ ಮತ್ತು ಸೇರಿದರೆ 150 ಕೋಟಿ ದಾಟಲಿದೆ ಎನ್ನಲಾಗಿದೆ. ಪ್ಯಾನ್ ಇಂಡಿಯಾ ಸಿನಿಮಾವಾದ ಕೆಜಿಎಫ್ ಉತ್ತರ ಭಾರತದಲ್ಲಿ  52 ಕೋಟಿ ಕಲೆಕ್ಷನ್ […]Read More

Cinema ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಣಬೀರ್ ಆಲಿಯ

ಲಬಾಲಿವುಡ್ ಸ್ಟಾರ್ ಕಪಲ್ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಂದ್ರಾದ ರಣಬೀರ್ ಕಪೂರ್ ನಿವಾಸದಲ್ಲಿ ವಿವಾಹ ನಡೆದಿದೆ. ಕುಟುಂಬಸ್ಥರ ಸಮ್ಮುಖದಲ್ಲಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಪಂಜಾಬಿ ಸಂಪ್ರದಾಯದಂತೆ ವಿವಾಹ ಜರುಗಿದೆ. ಈ ಜೋಡಿ ಮದುವೆಯಾದ ಕೆಲ ಗಂಟೆಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ಇಂದು ಅಧಿಕೃತವಾಗಿ ಮಿಸ್ಟರ್ ಆಯಂಡ್ ಮಿಸಸ್ ಕಪೂರ್ ಆಗಿದ್ದಾರೆ. ಬಾಲಿವುಡ್ನ ಪ್ರಣಯ ಪಕ್ಷಿಗಳಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಯ […]Read More

Politics ರಾಜ್ಯ

ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಶಿವಮೊಗ್ಗದಲ್ಲಿ ಈಶ್ವರಪ್ಪ ಘೋಷಣೆ

ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಇಂದು ನಗರದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು. ಇದು ಬಿಜೆಪಿ ಸರ್ಕಾರದ ಎರಡನೇ ವಿಕೆಟ್ ತನವಾದಂತಾಗಿದೆ. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆ ಬಗ್ಗೆ ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ತಿಳಿದು ಬರಲಿದೆ. ಈಗಾಗಲೇ ಸಿಎಂ ಬಸವರಾಜ […]Read More

Uncategorized

ಗ್ರಾಮೀಣ ಕಾರ್ಮಿಕರಿಗೆ ಗುಡ್ ನ್ಯೂಸ್: ನರೇಗಾ ದಿನಕೂಲಿ 309ಕ್ಕೆ ಹೆಚ್ಚಳ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಮಾಡುವ ರಾಜ್ಯದ ಕಾರ್ಮಿಕರ ದಿನದ ಕೂಲಿ ಹಣದಲ್ಲಿ ಹೆಚ್ಚಳವಾಗಿದೆ. ಏಪ್ರಿಲ್ 1ರಿಂದ ಕೂಲಿ ದರ 309 ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ಹಿಂದೆ 289 ರೂಪಾಯಿ ಇತ್ತು. ಸದ್ಯ ಬೇಸಿಗೆ ದುಡಿಯೋಣ ಬಾ ಅಭಿಯಾನದ   ಆರಂಭವಾಗಿದ್ದು ನರೇಗಾ ಯೋಜನೆಯಡಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಮಳೆಯಿಲ್ಲದೆ ಕೃಷಿ ಚಟುವಟಿಕೆಗಳು ಕಡಿಮೆಯಾಗುವ ಈ ಸಮಯದಲ್ಲಿ ಕೂಲಿ ದರ ಹೆಚ್ಚಳ ರೈತರಿಗೆ ವರದಾನವಾಗಲಿದೆ. ಜೂನ್ ಅಂತ್ಯದವರೆಗೆ ನಡೆಯುವ ದುಡಿಯೋಣ […]Read More