ಕೋಲಾರ: ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ಜಿಲ್ಲೆಯ ಬಹುತೇಕ ಕೆರೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು, ಭಾರಿ ಪ್ರಮಾಣದ ನೀರು ಹರಿದು ಬಂದಿದ್ದು, ದೊಡ್ಡ ಕೆರೆಗಳು ಕೊಡಿ ಹರಿಯುತ್ತಿವೆ. ನಿರಂತರ ಮಳೆಗೆ ಬೂದಿಕೋಟೆಯ ಮಾರ್ಕಂಡೇಯ ಡ್ಯಾಂ ಕೊಡಿ ಹರಿದಿದೆ.2005ರ ನಂತರ ಮಾರ್ಕಂಡೇಯ ಕೆರೆ ಕೊಡಿ ಹರಿದಿದ್ದು, ಈ ಭಾಗದ ಜನರಲ್ಲಿ ಸಂತಸ ತಂದಿದೆ. ಸುಮಾರು 16 ವರ್ಷಗಳ ನಂತರ […]Read More
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಗೂಂಡಾಗಳು ಎಂದು ಕರೆದಿರುವ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಹೇಳಿಕೆಗೆ ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ನೀಡಿರುವ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯವಲ್ಲ. ಭಾರತೀಯ ಜನತಾ ಪಕ್ಷದವರು ಲಿಖಿತ ರೂಪದಲ್ಲಿ ಬರೆದು ಕೊಟ್ಟಿದ್ದಾರೆ. ಹೀಗೆ ನೀಡಿರುವ ಹೇಳಿಕೆಯನ್ನೇ ಅವರು ಓದಿದ್ದಾರೆ. ವಿಷಯ ತಿಳಿಯದೇ ಮೀನಾಕ್ಷಿ ಲೇಖಿ ಏನೇನೋ ಹೇಳಿಕೆಗಳನ್ನು ನೀಡಬಾರದು. ಹಿಂದೂ ಮುಂದೂ […]Read More
ಭಾರತದ ದೈತ್ಯ ಉದ್ಯಮ ಸಂಸ್ಥೆ ರಿಲಯನ್ಸ್ ಹಾಗೂ ಫ್ಯೂಚರ್ ರಿಟೇಲ್ ನಡುವಿನ ಒಪ್ಪಂದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಮೂರು ಕಂಪನಿಗಳ ನಡುವೆ ನಡೆಯುತ್ತಿದ್ದ ಜಿದ್ದಾಜಿದ್ದಿ ಅಂತ್ಯಗೊಂಡಿದೆ. ರಿಲಯನ್ಸ್ ರೀಟೇಲ್ ಲಿಮಿಟೆಡ್ ಹಾಗೂ ಫ್ಯೂಚರ್ ರೀಟೇಲ್ ನಡುವೆ 24,713 ಕೋಟಿ ಮೊತ್ತದ ಒಪ್ಪಂದದ ವಿರುದ್ಧವಾಗಿ ಇ-ಕಾಮರ್ಸ್ ದಿಗ್ಗಜ ಅಮೆಜಾನ್ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಿಲಯನ್ಸ್ ಹಾಗೂ ಫ್ಯೂಚರ್ ನಡುವಿನ ಒಪ್ಪಂದ ಕುರಿತಾಗಿ ದೆಹಲಿ ಹೈಕೋರ್ಟ್ ನೀಡಿದ್ದ ತುರ್ತು ಆದೇಶವನ್ನು ಸುಪ್ರೀಂಕೋರ್ಟ್ ಶುಕ್ರವಾರ (ಆಗಸ್ಟ್ 06) […]Read More
ಜಗತ್ತಿನಲ್ಲಿ ಮನುಷ್ಯ ತನ್ನ ಜೀವನಶೈಲಿಯನ್ನು ಹೇಗೆ ಬದಲಾಯಿಸಿಕೊಳ್ಳಲೇ ಬೇಕಾಗಿ ಬರುತ್ತದೆ ಎನ್ನುವುದನ್ನು ಕೊರೊನಾ ತೋರಿಸಿಕೊಟ್ಟಿದೆ. ಇದರಿಂದ ಮುಕ್ತಿಕೊಟ್ಟು, ಜನಜೀವನವನ್ನು ಎಂದಿನಂತೆ ಮಾಡು ಎಂದು ಪ್ರಾರ್ಥಿಸುವವರಿಗೆ ಹೊಸಹೊಸ ಅಲೆ ದಾಳಿ ಇಡುತ್ತಲೇ ಇದೆ. ಲಾಕ್ ಡೌನ್, ಮನೆಯಿಂದಲೇ ಕೆಲಸ ಮಾಡುವವರಿಗೆ ಒಂದೋ ವಿಪರಿಮೀತ ಕೆಲಸ, ಇಲ್ಲಾಂದರೆ ಟೈಂ ಪಾಸ್ ಮಾಡೋದೇ ಕಷ್ಟ. ಕೊರೊನಾ, ಲಾಕ್ ಡೌನ್ ಬಗ್ಗೆ ವಾಟ್ಸಾಪ್ ನಲ್ಲಿ ಹರಿದಾಡುತ್ತಿರುವ ಮೀಮ್ಸ್ ಗಳ ಸ್ಯಾಂಪಲ್ ಹೀಗಿದೆ ನೋಡಿ: ಏನ್ ಮಾಡಿದರೂ, ಟೈಂ ಪಾಸ್ ಆಗುತ್ತಾ ಇಲ್ಲವಾ? ಸಿಂಪಲ್ […]Read More