ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ಇಳಿಕೆಯಾಗಿದೆ. ಮುಖವಾಗಿದ್ದು, ಇಂದು ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇಕಡ 2.95ಕ್ಕೆ ಇಳಿಕೆಯಾಗಿದೆ. ಇಂದು 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 1,08,534 ಪರೀಕ್ಷೆ ನಡೆಸಲಾಗಿದೆ. 8988 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 38,747 ಸಕ್ರಿಯ ಪ್ರಕರಣಗಳಿವೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ 1293 ಹೊಸ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇಕಡ 2.49 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 10 ಜನ ಸೋಂಕಿತರು […]Read More
ಬೆಂಗಳೂರು: ಕೊರೋನಾದಿಂದ ಕಂಗೆಟ್ಟಿದ್ದ ನಾಡಿನ ಜನ ಇಂದು ಕೊಂಚ ಸಮಾಧಾನ ಪಡುವ ಸುದ್ದಿ ಬಂದಿದೆ. ರಾಜ್ಯದಲ್ಲಿ ಇಂದು ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 3,822 ಮಂದಿ ಸೇರಿ ರಾಜ್ಯಾದ್ಯಂತ 8,425 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಕಳೆದ 24 ಗಂಟೆಯಲ್ಲಿ 1,29,337 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 3,822 […]Read More
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಫೋಟ ಮುಂದುವರೆದಿದೆ. ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯಾಧ್ಯಂತ 32,793 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರವರು ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಕಳೆದ 24 ಗಂಟೆಯಲ್ಲಿ 2,18,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯದಲ್ಲಿ 32,793ಜನರಿಗೆ ಕೋವಿಡ್ ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1,69,850ಕ್ಕೆ ಏರಿಕೆಯಾಗಿವೆ. ಇಂದು ರಾಜ್ಯದಲ್ಲಿ 32,793 […]Read More
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಇಂದು ಸಹ ರಾಜ್ಯದಲ್ಲಿ ಬ್ಲಾಸ್ಟ್ ಆಗಿದೆ.. ಬೆಂಗಳೂರಿನಲ್ಲಿ ಹೊಸದಾಗಿ 9020 ಸೇರಿದಂತೆ ರಾಜ್ಯಾಧ್ಯಂತ 12 ಸಾವಿರ ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,89,499 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.ಇವರಲ್ಲಿ ಬೆಂಗಳೂರಿನಲ್ಲಿ 9,020 ಸೇರಿದಂತೆ ರಾಜ್ಯದಲ್ಲಿ 12 ಸಾವಿರ ಜನರಿಗೆ ಕೋವಿಡ್ ಹೊಸದಾಗಿ ದೃಢಪಟ್ಟಿದೆ […]Read More
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಪೋಟಗೊಂಡಿದೆ. ಇಂದು ಹೊಸದಾಗಿ 707 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದಲ್ಲಿ 565, ದಕ್ಷಿಣ ಕನ್ನಡ 11, ಹಾಸನ 17, ಕೊಡಗು 12, ಮೈಸೂರು 16, ಉಡುಪಿ 19 ಸೇರಿದಂತೆ ರಾಜ್ಯಾಧ್ಯಂತ 707 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 3006505ಗೆ ಏರಿಕೆಯಾಗಿದೆ. ಇಂದು 252 ಸೇರಿದಂತೆ ಇದುವರೆಗೆ 2959926 […]Read More
ನವದೆಹಲಿ: ವಿಶ್ವವನ್ನೇ ಕಂಗೆಡಿಸಿರುವ ಹೊಸ ತಳಿಯ ಒಮಿಕ್ರೋನ್ ಕೊರೊನಾ ಸೋಂಕಿನ ಪ್ರಸರಣ ಕೆಲವು ರಾಷ್ಟ್ರಗಳಲ್ಲಿ ತೀವ್ರತೆ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಏಳು ದೇಶಗಳಲ್ಲಿ ಹೊಸ ತಳಿಯ ಸೋಂಕು ಪತ್ತೆಯಾಗಿದೆ. ಅದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಒಮಿಕ್ರೋನ್ ಎಂದು ಹೆಸರಿಟ್ಟಿದೆ. ಹಿಂದಿನ ಎಲ್ಲಾ ಸೋಂಕುಗಳಿಗಿಂತಲೂ ರೂಪಾಂತರಿ ಅತ್ಯಂತ ವೇಗವಾಗಿ ಹರಡಲಿದೆ. ಈ ಮೊದಲು ಕೋವಿಡ್ ಬಾಧಿತರಾಗಿ ಗುಣಮುಖರಾದವರಿಗೆ ಎರಡನೇ ಬಾರಿ ಸೋಂಕು ತಗುಲಿದರೂ ಹೆಚ್ಚಿನ ಅಪಾಯಗಳಿರುವುದಿಲ್ಲ ಎಂದು ಹೇಳಲಾಗಿತ್ತು. ಆದರೆ ಹೊಸ ರೂಪಾಂತರಿ ಮರುಕಳಿಸುವ ಸಾಧ್ಯತೆಗಳು ಹೆಚ್ಚಿವೆ […]Read More
ನವದೆಹಲಿ: ವಿಶ್ವವನ್ನೇ ಕಂಗೆಡಿಸಿರುವ ರೂಪಾಂತರಿ ಕೊರೋನಾ ಒಮಿಕ್ರೋನ್ ತಡೆಗೆ ಸೂಕ್ತ ಕ್ರಮ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಒಮಿಕ್ರೋನ್ ಸೋಂಕು ಉಲ್ಬಣಿಸುತ್ತಿದ್ದು, ವಿಶ್ವಾದ್ಯಂತ ಸಾಕಷ್ಟು ಆತಂಕ ಸೃಷ್ಟಿಸಿದೆ. ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಪ್ರಧಾನಿ, ಒಮಿಕ್ರೋನ್ ರೂಪಾಂತರಿ ಕುರಿತು ಎಚ್ಚರಿಕೆಯಿಂದಿರಲು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಒಮಿಕ್ರೋನ್ ರೂಪಾಂತರಿಯನ್ನು ಆರಂಭದಿಂದಲೇ ಕಟ್ಟಿಹಾಕಬೇಕು ಎಂದು ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಹೊಸ ರೂಪಾಂತರ ಸೋಂಕಿನ ಗುಣಲಕ್ಷಣಗಳ ಬಗ್ಗೆ ಮಾಹಿತಿ […]Read More
ಬೆಂಗಳೂರು: ಕೆಲ ದಿನಗಳಿಂದ ರಾಜ್ಯದಲ್ಲಿ ಕ್ಷೀಣಿಸಿದ ಕೊರೋನಾ ಮಹಾಮಾರಿ ಈಗ ಮತ್ತೆ ಹೆಚ್ಚಗುತ್ತಿದೆ. ಕೆಲ ದಿನಗಳಿಂದ 200-300ರ ಸುಪಾಸಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಂದು ಹೆಚ್ಚಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37,976 ಜನರು ಮೃತಪಟ್ಟಿದ್ದಾರೆ. 29,37,405 ಜನ ಗುಣಮುಖರಾಗಿದ್ದಾರೆ. 9074 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ […]Read More
ಬೆಂಗಳೂರು: ದಸರಾ ಹಬ್ಬ ಮುಗಿದ ನಂತರ ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ಪುನರಾರಂಭ ಮಾಡುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಇಂದು ಮಾತನಾಡಿದ ಅವರು, ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಗಳನ್ನು ಆತುರದಲ್ಲಿ ಪುನರಾರಂಭಿಸಿಲ್ಲ. ಪೋಷಕರು ಹಾಗೂ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಹಂತಹಂತವಾಗಿ ತೆರೆಯಲಾಗುತ್ತಿದೆ. ಇದೀಗ 1-5ನೇ ತರಗತಿ ಮಕ್ಕಳಿಗೆ ಶಾಲೆ ತೆರೆಯುವ ಕುರಿತು ರಾಜ್ಯ ಸರ್ಕಾರ ಆಲೋಚನೆ ಮಾಡುತ್ತಿದೆ ಎಂದಿದ್ದಾರೆ. ದಸರ ಹಬ್ಬದ ಸಮಯ ಮುಗಿದ […]Read More
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 664 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. 711 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,77,889 ಕ್ಕೆ ಏರಿಕೆಯಾಗಿದೆ. ಇದುವರೆಗೆ 37,819 ಸೋಂಕಿತರು ಸಾವನ್ನಪ್ಪಿದ್ದು, 29,27,740 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.52 ರಷ್ಟು ಇದೆ. 12,301 ಸಕ್ರಿಯ ಪ್ರಕರಣಗಳಿವೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 196 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 254 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7600 ಸಕ್ರಿಯ ಪ್ರಕರಣಗಳಿವೆ. ಕಳೆದ 24 […]Read More