ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲಿನ ದಾಳಿ ಉದ್ದೇಶಪೂರ್ವಕ ದಾಳಿ ಅಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.ಈ ಬಗ್ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಐಎಂಎ ಹಗರಣದಲ್ಲಿ ಜಮೀರ್, ರೋಷನ್ ಬೇಗ್ ಹೆಸರು ಕೇಳಿ ಬಂದಿದೆ. ಇದರಲ್ಲಿ ತಮ್ಮ ಪಾತ್ರ ಇಲ್ಲ ಎಂದು ಅವರು ಸಾಭೀತುಪಡಿಸಲಿ. ಬಡವರು ಕಾರ್ಮಿಕರು ಹಣ ಕಳೆದುಕೊಂಡಿದ್ದಾರೆ ಎಂದರು. ಸಿದ್ಧರಾಮಯ್ಯ ವಿರುದ್ಧ ಲೇವಡಿ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಎಲ್ಲರಿಗೂ ಒಳ್ಳೆಯ ಕನಸು ಬಿದ್ದರೆ […]Read More
ಬೊಮ್ಮಾಯಿ ಸಂಪುಟ ಸೇರಲು ಬಾಲಚಂದ್ರ ಜಾರಕಿಹೊಳಿಗೆ ಅವಕಾಶ ಇತ್ತು, ಆದರೇ ರಮೇಶ ಜಾರಕಿಹೊಳಿ ಮಂತ್ರಿ ಆಗಲಿ ಎನ್ನುವ ಕಾರಣಕ್ಕೆ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಸಿಡಿ ಪ್ರಕರಣ ಕ್ಲಿನ್ ಚಿಟ್ ಸಿಕ್ಕ ಬಳಿಕ ರಮೇಶ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಬಿಜೆಪಿ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ. ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ವಿಸ್ತರಣೆ ನಡೆದು, ಹಲವು ಜಿಲ್ಲೆಗಳ 29 ಬಿಜೆಪಿ ಶಾಸಕರು ನೂತನ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರಿಗೆಲ್ಲ ಇನ್ನಷ್ಟೇ ಖಾತೆ […]Read More
ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬ ಕೆಟ್ಟ ಕನಸುಗಾರ. ಸರ್ಕಾರ ಬಿದ್ದು ಹೋಗುತ್ತದೆ, ನಾನು ಮತ್ತೆ ಸಿಎಂ ಆಗಬಹುದು ಎಂದು ಅವರು ಕನಸು ಕಂಡಿದ್ದರು. ಆದರೆ ಅದು ಹುಸಿಯಾಗಿದೆ, ಈ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ.ಮಧ್ಯಂತರ ಚುನಾವಣೆ ಯಾವಾಗ ಬೇಕಾದ್ರೂ ಬರಬಹುದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಕನಸು ನನಸಾಗಲ್ಲ. ಸಿದ್ದರಾಮಯ್ಯನವರು ಚೆನ್ನಾಗಿ ಕನಸು ಕಾಣ್ತಿದ್ದಾರೆ, ಅವರು ಕನಸು ಕಾಣ್ತಾನೇ ಇರಲಿ ಎಂದು ವ್ಯಂಗ್ಯವಾಡಿದರು. ಇನ್ನು ಸಚಿವ ಸಂಪುಟ ರಚನೆ ‘ಬಗ್ಗೆ ಬೆಟ್ಟ […]Read More
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ಬಳಿ ಅಣೆಕಟ್ಟು ಕಟ್ಟುವ ಯೋಜನೆಗೆ ತಮಿಳುನಾಡು ಇನ್ನೂ 100 ವರ್ಷವಾದರೂ ಒಪ್ಪಿಗೆ ಕೊಡುವುದಿಲ್ಲ. ಆದುದರಿಂದ ತಮಿಳುನಾಡು ಒಪ್ಪಿಗೆಗಾಗಿ ಕಾಯುವ ಬದಲು ರಾಜ್ಯ ಸರ್ಕಾರ ಶೀಘ್ರವೇ ಯೋಜನೆಯನ್ನು ಆರಂಭಿಸಬೇಕು. ಅಲ್ಲದೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಬೇಕಿರುವ ಅಗತ್ಯ ಒಪ್ಪಿಗೆಯನ್ನೂ ಪಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುರುವಾರ ನವದೆಹಲಿಯಲ್ಲಿ ಆಗ್ರಹ ಮಾಡಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನನಗೆ ಇರುವ ಮಾಹಿತಿಗಳ ಪ್ರಕಾರ ಮೇಕೆದಾಟು ಯೋಜನೆಗೆ […]Read More