ಬಾಕ್ಸಾಫೀಸ್ ನಲ್ಲಿ ಕೆಜಿಎಫ್-2 ಸುನಾಮಿಯನ್ನು ಸೃಷ್ಟಿಸಿದೆ. ಕೇವಲ ಎರಡೇ ದಿನದಲ್ಲಿ 300 ಕೋಟಿಗೂ ಅಧಿಕ ಕಲಕ್ಷನ್ ಮೂಲಕ ದಾಖಲೆ ಮಾಡಿದೆ. ಅದರಲ್ಲೂ ಹಿಂದಿನಲ್ಲಿ ರಾಕಿ ಬಾಯ್ ಅಕ್ಷರಸಹ ತೂಫಾನ್ ಸೃಷ್ಟಿಸಿದೆ. ಎರಡು ದಿನದಲ್ಲಿ ನಲ್ಲಿ ಹಿಂದಿ ಬೆಲ್ಟ್ ನಲ್ಲಿ ನೂರು ಕೋಟಿಗೂ ಹೆಚ್ಚು ಹಣ ಗಳಿಸಿದೆ. ರಾಕಿ ಬಾಯ್ ಅಭಿನಯದ ಕೆಜಿಎಫ್-2 ಚಿತ್ರಕ್ಕೆ ಭಾರತದಲ್ಲಿ ಭರ್ಜರಿ ಓಪನಿಂಗ್ ಸಿಕ್ಕಿದೆ. ಹಿಂದಿ ಬೆಲ್ಟ್ ನಲ್ಲಿ ಮೊದಲನೇ ದಿನ 53.95 ಕೋಟಿ ಹಾಗೂ ಎರಡನೇ ದಿನ 46.79 ಕೋಟಿ ರುಪಾಯಿಗಳನ್ನ […]Read More
ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 2 ಮೊದಲ ದಿನವೇ ಬಾಕ್ಸ್ ಆಫೀಸ್ ನಲ್ಲಿ ಬಿರುಗಾಳಿ ಸೃಷ್ಟಿಸಿದೆ. ಫಸ್ಟ್ ಡೇ 134.5ಕೋಟಿ ದಾಖಲೆಯ ಕಲೆಕ್ಷನ್ ಮಾಡಿದೆ. ಭಾರತದಲ್ಲಿ 134.5 ಕೋಟಿ ಗಳಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಇನ್ನು ವಿಶ್ವಾದ್ಯಂತ 70 ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಅದರ ಕಲೆಕ್ಷನ್ ಮತ್ತು ಸೇರಿದರೆ 150 ಕೋಟಿ ದಾಟಲಿದೆ ಎನ್ನಲಾಗಿದೆ. ಪ್ಯಾನ್ ಇಂಡಿಯಾ ಸಿನಿಮಾವಾದ ಕೆಜಿಎಫ್ ಉತ್ತರ ಭಾರತದಲ್ಲಿ 52 ಕೋಟಿ ಕಲೆಕ್ಷನ್ […]Read More
ಲಬಾಲಿವುಡ್ ಸ್ಟಾರ್ ಕಪಲ್ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಂದ್ರಾದ ರಣಬೀರ್ ಕಪೂರ್ ನಿವಾಸದಲ್ಲಿ ವಿವಾಹ ನಡೆದಿದೆ. ಕುಟುಂಬಸ್ಥರ ಸಮ್ಮುಖದಲ್ಲಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಪಂಜಾಬಿ ಸಂಪ್ರದಾಯದಂತೆ ವಿವಾಹ ಜರುಗಿದೆ. ಈ ಜೋಡಿ ಮದುವೆಯಾದ ಕೆಲ ಗಂಟೆಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ಇಂದು ಅಧಿಕೃತವಾಗಿ ಮಿಸ್ಟರ್ ಆಯಂಡ್ ಮಿಸಸ್ ಕಪೂರ್ ಆಗಿದ್ದಾರೆ. ಬಾಲಿವುಡ್ನ ಪ್ರಣಯ ಪಕ್ಷಿಗಳಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಯ […]Read More
ಬೆಂಗಳೂರು: ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (46)ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದ್ದು, ಕನ್ನಡ ಚಿತ್ರರಂಗಕ್ಕೆ ಬರ ಸಿಡಿಲು ಬಡಿದಂತಾಗಿದೆ.ಇಂದು ಬೆಳಗ್ಗೆ ಜಿಮ್ನಲ್ಲಿ ಕಸರತ್ತು ನಡೆಸುತ್ತಿದ್ದಾಗ ಅಸ್ವಸ್ಥರಾದ ಪುನೀತ್ರಾಜ್ಕುಮಾರ್ ಅವರನ್ನು ತಕ್ಷಣವೇ ರಮಣಶ್ರೀ ಕ್ಲೀನಿಕ್ಗೆ ಸೇರಿಸಲಾಯಿತು. ಅವರಿಗೆ ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತುರ್ತು ಚಿಕಿತ್ಸೆ ನೀಡಿದ ಹೊರತಾಗಿಯೂ ಫಲಿಸದೆ, ಹೃದಯಾಘಾತದಿಂದ ಪುನೀತ್ರಾಜ್ಕುಮಾರ್ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. 1975ರ ಮಾರ್ಚ್ 17ರಂದು ಕನ್ನಡದ ಮೇರುನಟ ಡಾ.ರಾಜ್ಕುಮಾರ್ ಮತ್ತು ಪಾರ್ವತಮ್ಮ […]Read More
ಮುಂಬೈ: ಡ್ರಗ್ಸ್ ಬಳಕೆ ಆರೋಪದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಸೇರಿದಂತೆ 7 ಮಂದಿಯನ್ನು ಎನ್.ಸಿ.ಬಿ ವಶಕ್ಕೆ ಪಡೆದಿದೆ. ಮುಂಬೈನ ಸಮುದ್ರ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಶನಿವಾರ ರಾತ್ರಿ ಪಾರ್ಟಿ ನಡೆಯುತ್ತಿತ್ತು. ಆ ವೇಳೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಬಾಲಿವುಡ್ನ ಒಬ್ಬ ಸ್ಟಾರ್ ನಟನ ಮಗನನ್ನು ವಶಕ್ಕೆ ಪಡೆದ ಬಗ್ಗೆ ವರದಿ ಆಗಿತ್ತು. ಅದು ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಎಂದು ಈಗ ಹೇಳಲಾಗುತ್ತಿದೆ. ಆರ್ಯನ್ ಖಾನ್ ಮೊಬೈಲ್ […]Read More
ಬೆಂಗಳೂರು: ಪುನೀತ್ ರಾಜಕುಮಾರ್ ಅವರ ಜೇಮ್ಸ್ ಸಿನಿಮಾ ಸ್ಯಾಂಡಲ್ ವುಡ್ ನ ಬಹುನೀರೀಕ್ಷಿತ ಸಿನಿಮಾಗಳಲ್ಲೊಂದು. ಆಕ್ಷನ್ ಸಿನಿಮಾ ಆಗಿರುವ ಜೇಮ್ಸ್ ಚಿತ್ರ ಇನ್ನೂ ನಿರ್ಮಾಣ ಹಂತದಲ್ಲಿರುವಾಗಲೇ ಹೊಸದೊಂದು ದಾಖಲೆ ಬರೆದಿದೆ. ಚೇತನ್ ಕುಮಾರ್ ನಿರ್ದೇಶನವಿರುವ ಜೇಮ್ಸ್ ಚಿತ್ರದ ಸ್ಯಾಟಲೈಟ್ ಹಕ್ಕುಗಳು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಸ್ಟಾರ್ ಸುವರ್ಣ ವಾಹಿನಿ 15 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಹೇಳಲಾಗುತ್ತಿದೆ. ಇದುವರೆಗೆ ಮಾರಾಟವಾದ ಪುನೀತ್ ಅವರ ಚಿತ್ರಗಳಲ್ಲೇ ಇದು ಅತ್ಯಧಿಕ ಮೊತ್ತ ಎನ್ನಲಾಗುತ್ತಿದೆ. ಅಲ್ಲದೆ ಜೇಮ್ಸ್ ಸಿನಿಮಾ ಡಿಜಿಟಲ್ ಮತ್ತು ಹಿಂದಿ ಡಬ್ಬಿಂಗ್ […]Read More
ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅನುಮತಿ: ಚಿತ್ರಗಳ ಬಿಡುಗಡೆಗೆ ರೆಡಿಯಾದ ನಿರ್ಮಾಪಕರು
ಕೋವಿಡ್ ನಿಂದ ಬಂದ್ ಆಗಿದ್ದ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿಂದೆ ಕೇವಲ 50ರಷ್ಟು ಆಸನ ಭರ್ತಿಗೆ ಅವಕಾಶ ನೀಡಿದ್ದ ಸರ್ಕಾರ, ಕೊರೋನಾ ಕಡಿಮೆಯಾಗುತ್ತಲೇ ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅವಕಾಶ ನೀಡಿದೆ, ರಾಜ್ಯದಲ್ಲಿ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅನುಮತಿ ನೀಡುವಂತೆ ಸ್ಯಾಂಡಲ್ವುಡ್ನ ನಿರ್ಮಾಪಕರು ಇತ್ತೀಚೆಗಷ್ಟೆ ಆರೋಗ್ಯ ಸಚಿವ ಕೆ. ಸುಧಾಕರ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ಸಿಎಂ ಬಸವರಾಜ […]Read More
ಬೆಂಗಳೂರು: ಡಾನ್ ಜಯರಾಜ್ ಜೀವನ ಆಧಾರಿತ ಡಾಲಿ ಧನಂಜಯ್ ನಟಿಸಿರುವ ‘ಹೆಡ್ ಬುಷ್’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಬೆಂಗಳೂರಿನ ಭೂಗತ ಲೋಕದಲ್ಲಿ ಡಾನ್ ಆಗಿದ್ದ ಜಯರಾಜ್ ಪಾತ್ರದಲ್ಲಿ ಡಾಲಿ ಧನಂಜಯ ಅಭಿನಯಿಸಲಿದ್ದಾರೆ. ಟೀಸರ್ ನಲ್ಲಿ ಡಾಲಿ ಪಕ್ಕಾ ರೌಡಿ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಜಯರಾಜ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಚಿತ್ರವನ್ನು ಡಾಲಿ ಪಿಕ್ಚರ್ಸ್ ಮತ್ತು ಸೋಮಣ್ಣ ಟಾಕೀಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಅಗ್ನಿ ಶ್ರೀಧರ್ ಈ ಚಿತ್ರಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆ ಬರೆಯುತ್ತಿದ್ದು, ಶೂನ್ಯ ಎಂಬ […]Read More
ವಿಜಯ್ ಮಿಲ್ಟನ್ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಶಿವರಾಜ್ ಕುಮಾರ್ ನಟನೆಯ ಬೈರಾಗಿ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣವಾಗಿದೆ. ಸಿನಿಮಾದಲ್ಲಿ ಕೇವಲ ಎರಡು ಹಾಡುಗಳ ಶೂಟಿಂಗ್ ಬಾಕಿ ಉಳಿದಿವೆ. ವಿಜಯ್ ಮಿಲ್ಟನ್ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಶಿವರಾಜ್ ಕುಮಾರ್ ನಟನೆಯ ಬೈರಾಗಿ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣವಾಗಿದೆ. ಸಿನಿಮಾದಲ್ಲಿ ಕೇವಲ ಎರಡು ಹಾಡುಗಳ ಶೂಟಿಂಗ್ ಬಾಕಿ ಉಳಿದಿವೆ. ‘ಟಗರು’ ಯಶಸ್ಸಿನ ಬಳಿಕ ಶಿವರಾಜ್ ಕುಮಾರ್ ಹಾಗೂ ‘ಡಾಲಿ’ ಧನಂಜಯ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಸಿನಿಮಾ […]Read More
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಹಾಗೂ ಅವರ ಸಹವರ್ತಿ ರಯಾನ್ ಥೋರ್ಪೆ ಅವರ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಹಾಗೂ ಅವರ ಸಹವರ್ತಿ ರಯಾನ್ ಥೋರ್ಪೆ ಅವರ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ. ಆರೋಪಿಗೆ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿಯಾಗುವುದರ […]Read More