ಮೈಸೂರು:ಡಾ.ಎಚ್.ಆರ್. ಕೃಷ್ಣಮೂರ್ತಿ ಹೊಸಬೀಡು ಅವರ ಸಾವು ಅರ್ಥಶಾಸ್ತ್ರ ಸಾಹಿತ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಅರ್ಥಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಡಾ.ಬಿ. ಗೋಪಾಲ್ ಸಿಂಗ್ ವಿಷಾದ ವ್ಯಕ್ತಪಡಿಸಿದರು. ನಗರದ ಮಹಾರಾಣಿ ಕಲಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೆಂದ್ರದಲ್ಲಿ ಮೈಸೂರು ಅರ್ಥಶಾಸ್ತ್ರ ಅಧ್ಯಾಪಕರ ಸಂಘ, ಮಹಾರಾಣಿ ಕಲಾ ಕಾಲೇಜು, ಸ್ನಾತಕೋತ್ತರ ಕೇಂದ್ರದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಡಾ.ಎಚ್.ಆರ್. ಕೃಷ್ಣಮೂರ್ತಿ ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ನಾನು ಕಂಡ ಜನಪ್ರಿಯ ಅರ್ಥಶಾಸ್ತ್ರ ಬರಹಗಾರರು, ಜನಪರ ಆಲೋಚಕರಾಗಿದ್ದ ಡಾ.ಎಚ್.ಆರ್. ಕೃಷ್ಣಮೂರ್ತಿ ಅವರ […]Read More
ಮೈಸೂರು: ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ (ಹೊಸ ನ್ಯಾಯಾಲಯದ ರಸ್ತೆ) ಶಿವಾರ್ಚಕ ಸಂಘದ ಉಚಿತ ವಿದ್ಯಾರ್ಥಿ ನಿಲಯಕ್ಕೆ ಶಿವಾರ್ಚಕ ಸಮಾಜದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಕೃತಾಭ್ಯಾಸ, ಪದವಿ (ಬಿಎಸ್ಸಿ, ಎಂಎಸ್ಸಿ, ಬಿಇ, ಎಂ.ಟೆಕ್, ಎಂಬಿಬಿಎಸ್), ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಕಾಲೇಜು ದೃಢೀಕರಣ, ಜಾತಿ ಪ್ರಮಾಣ ಪತ್ರ, ಎರಡು ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಜೂ.30ರೊಳಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಕಾರ್ಯದರ್ಶಿ ಪ್ರದೀಪ್ ಮೊ: […]Read More
ಮೈಸೂರು: 2021-2022ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಜಿಲ್ಲೆಯು ಶೇ.64.45ರಷ್ಟು ಫಲಿತಾಂಶದೊಂದಿಗೆ 17ನೇ ಸ್ಥಾನ ಪಡೆದಿದೆ. ಹಾವೇರಿ, ಹಾಸನ, ಕೊಡಗು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗಿಂತಲೂ ಮೈಸೂರು ಹಿಂದೆಯೇ ಉಳಿದಿದೆ. 2020ನೇ ಸಾಲಿನಲ್ಲಿ ಮೈಸೂರು 14ನೇ ಸ್ಥಾನ ಪಡೆದಿತ್ತು. ಇದರಲ್ಲೂ ಈ ಸಲ ಮೈಸೂರು ಜಿಲ್ಲೆ 3 ಸ್ಥಾನ ಇಳಿಕೆ ಕಂಡಿದೆ. ಪರೀಕ್ಷೆ ಬರೆದ 35,187 ವಿದ್ಯಾರ್ಥಿಗಳ ಪೈಕಿ 21,063 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಒಟ್ಟಾರೆ ಫಲಿತಾಂಶ ಶೇ.59.86ರಷ್ಟಾಗಿದೆ. ಆದರೆ, ಪದವಿ […]Read More
ನವದೆಹಲಿ: ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಬರದ ಸಿದ್ಧತೆ ಆರಂಭಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಸೂಚಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಸೂಚನೆ ನೀಡಿದ್ದಾರೆಂದು ಕಾಂಗ್ರೆಸ್’ನ ಗೋವಾ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರು ಹೇಳಿದ್ದಾರೆ. ಗೋವಾದಲ್ಲಿ ಆಡಳಿತರೂಢ ಬಿಜೆಪಿಯನ್ನು ಸೋಲಿಸಿ, ಬಹುಮತದ ಮೂಲಕ ಗೆಲುವು ಸಾಧಿಸಬೇಕೆಂದು ರಾಹುಲ್ ಗಾಂಧಿ ಬಯಸಿದ್ದಾರೆ. […]Read More
ಬೆಂಗಳೂರು: ಆಗಸ್ಟ್ 29 ರಿಂದ ಮೈಸೂರು ರಸ್ತೆ- ಕೆಂಗೇರಿ ಮಾರ್ಗದ ನಡುವೆ ಮೆಟ್ರೋ ಸಂಚಾರವಾಗಲಿದೆ. ಕಾಮಗಾರಿ ಮುಗಿದು ಇದೀಗ ಮೆಟ್ರೋ ವಾಣಿಜ್ಯ ಸಂಚಾರ ಆರಂಭಕ್ಕೆ ಅನುಮತಿ ಸಿಕ್ಕಿದೆ. ಆಗಸ್ಟ್ ,29 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ಧೀಪ್ ಸಿಂಗ್ ಪುರಿ ಚಾಲನೆ ನೀಡಲಿದ್ದಾರೆ. ಆಗಸ್ಟ್ 11 ಹಾಗೂ 12 ರಂದು ರೈಲ್ವೆ ಸುರಕ್ಷತಾ ತಂಡ, ಮೈಸೂರು ರಸ್ತೆ – ಕೆಂಗೇರಿ ಮಾರ್ಗದ ಪರಿಶೀಲನೆ ನಡೆಸಿ, ಸಂಚಾರಕ್ಕೆ ಅನುಮತಿ ನೀಡಿತ್ತು. ನಂತರ ಮುಖ್ಯಮಂತ್ರಿ […]Read More
ತಮ್ಮ ವಿರುದ್ದ ಸಂದೇಶ್ ಪ್ರಿನ್ಸ್ ಹೋಟೆಲ್ ಸಪ್ಲೇಯರ್ ಮೇಲೆ ಹಲ್ಲೆ ಮಾಡಿರುವ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ನಟ ದರ್ಶನ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ನಟ ದರ್ಶನ್, ಹೋಟೆಲ್ ನಲ್ಲಿ ಊಟ ಕೊಡೋದು ಲೇಟ್ ಆಗಿತ್ತು. ಅದಕ್ಕೆ ಯಾಕಪ್ಪ ಲೇಟಾಯ್ತು ಎಂದು ಕೇಳಿದ್ದೆ. ಅಷ್ಟೆ. ಅದನ್ನ ದೊಡ್ಡು ಮಾಡ್ತಿದ್ದಾರೆ. ನಾನು ಹಲ್ಲೆ ಮಾಡಿದ್ದೇನೆ ಎಂಬುದು ಆರೋಪ ಮಾತ್ರ. ಸಾಬೀತಾಗಿದೆಯಾ ಇಲ್ಲಾ. ಇಂದ್ರಜಿತ್ ಲಂಕೇಶ್ ಆರೋಪವನ್ನ ಸಾಬೀತು ಮಾಡಲಿ ಎಂದು […]Read More
ನಾಳೆ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ನಿಗದಿಯಾಗಿದೆ. ನಾಳೆ ರಾಷ್ಟ್ರ ರಾಜಧಾನಿಗೆ ತೆರಳಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಳೆ ಸಂಜೆ 6.30ರಿಂದ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಮೇಕೆದಾಟು ಯೋಜನೆ (Mekedatu Project) ವಿಚಾರವಾಗಿ ಪ್ರಧಾನಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಸಿಎಂ ಬಿಎಸ್ ವೈ ಜತೆ ಡಿಸಿಎಂ ಗೋವಿಂದ ಕಾರಜೋಳ, ಗೃಹ […]Read More
ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ದೂರು ನೀಡಿರುವ ವಿಚಾರ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಇದು ಮತ್ತೊಂದು ರೀತಿ ತಿರುವು ಪಡೆಯಲಿದೆ. ಈ ಬಗ್ಗೆ ಸರ್ಕಾರ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಿ. ಸಾರ್ವಜನಿಕ ಜೀವನದಲ್ಲಿವವರು ಅವರೇ ತಿಳಿದುಕೊಳ್ಳಬೇಕು. ಜನರ ಜತೆ ಹೇಗೆ ನಡೆದುಬೇಕು ಎಂಬುದನ್ನ ಅವರೇ ತಿಳಿದುಕೊಳ್ಳಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. Read More
ಮೈದಾನದಲ್ಲಿ ದಾದಾ ಆರ್ಭಟ ನೋಡಿದ ಅಭಿಮಾನಿಗಳೇ… ಶೀಘ್ರವೇ ತೆರೆ ಮೇಲೆಯೂ ಅವರ ಆಟ ನೋಡುವ ಅವಕಾಶ ಸಿಗಲಿದೆ. ಹೌದು. ಬಂಗಾಳದ ‘ದಾದಾ’ ಸೌರವ್ ಗಂಗೂಲಿ ಜೀವನಚರಿತ್ರೆ ತೆರೆಮೇಲೆ ಬರಲು ಸಿದ್ಧತೆ ನಡೆಸಲಾಗಿದೆ. ತನ್ನ ಜೀವನವನ್ನು ಸಿನಿಮಾ ಮಾಡಲು ದಾದಾ ಗಂಗೂಲಿ ಅನುಮತಿ ನೀಡಿದ್ದಾರೆ. ಮೂಲಗಳ ಪ್ರಕಾರ ಗಂಗೂಲಿ ಪಾತ್ರದಲ್ಲಿ ನಟ ರಣ್ಬೀರ್ ಕಪೂರ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ಗಂಗೂಲಿ ಬಾಲ್ಯ, ಜೀವನ, ಕ್ರಿಕೆಟ್ ಮತ್ತು ಬಿಸಿಸಿಐ ಅಧ್ಯಕ್ಷರಾಗುವವರೆಗಿನ ಜೀವನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲಿದೆ. ಈಗಾಗಲೇ […]Read More
ಕರ್ನಾಟಕ ಸರ್ಕಾರ ಮಾಜಿ ಸಚಿವ ಆರ್. ರೋಷನ್ ಬೇಗ್ ಅವರಿಗೆ ಸಂಬಂಧಿಸಿದ ಯಾವ ಸ್ಥಿರ ಹಾಗೂ ಚರಾಸ್ತಿಗಳನ್ನು ಜಪ್ತಿ ಮಾಡುತ್ತಿದೆ ಎಂಬ ವಿಷಯಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕ ಅಧಿಸೂಚನೆಯನ್ನು ಹೊರಡಿಸಿದೆ. ಮಾಜಿ ಸಚಿವ ರೋಷನ್ ಬೇಗ್ ಅವರು ಹಗರಣಪೀಡಿತ ಐಎಂಎ ಸಮೂಹವನ್ನು ಬೆಂಬಲಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರು ವಿವಿಧ ಬ್ಯಾಂಕ್ ಖಾತೆಗಳಲ್ಲಿರುವ ಠೇವಣಿ ಮೊತ್ತ ರೂ.೨.೦೩ ಕೋಟಿ, ರೂ.೬.೮ ಲಕ್ಷ ಹೂಡಿಕೆಗಳು (ಈಕ್ವಿಟಿ ಶೇರುಗಳು), ರೂ.೪೨.೪೦ ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳು, […]Read More