ಸಿದ್ಧರಾಮಯ್ಯ ನುಡಿದಂತೆ ನಡೆದಿದ್ದಾರೆ: ಬೇಕಿದ್ರೆ ನಳೀನ್ ಕುಮಾರ್ ಕಟೀಲ್ ಈ ಬಗ್ಗೆ ನೇರ
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ, ಮಾತು ತಪ್ಪಿಲ್ಲ. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಪೈಕಿ ಶೇ.99ರಷ್ಟು ಈಡೇರಿಸಿದ್ದಾರೆ. ಈ ಬಗ್ಗೆ ಬೇಕಿದ್ದರೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಹ್ವಾನಿಸಿದರು. ಮಾಜಿ ಸಿಎಂ ಸಿದ್ಧರಾಮಯ್ಯ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದ ನಳಿನ್ ಕುಮಾರ್ ಕಟೀಲ್ ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿ ತಿರುಗೇಟು ನೀಡಿದ ಡಿ.ಕೆ ಶಿವಕುಮಾರ್, ಬಸವ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿ […]Read More