ಮೈಸೂರು: ದೇಶ ಭಕ್ತರು ದೇಶ ಕಾಯೋದಕ್ಕೆ ಹೋಗುತ್ತಾರೆ. ಬೆಂಕಿ ಹಚ್ಚುವ ಕೆಲಸ ಮಾಡಬಾರದು. ನೇರವಾಗಿ ಹೇಳುತ್ತಿದ್ದೇನೆ. ಈ ಗಲಾಟೆಯಿಂದ ಕಾಂಗ್ರೆಸ್ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಭಾನುವಾರ ವಿಶ್ವ ಯೋಗ ದಿನದ ಸಿದ್ಧತೆ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿ ಪಥ ಒಂದು ಒಳ್ಳೆಯ ಯೋಜನೆ. ಅದಕ್ಕಾಗಿ ಯುವ ಜನಾಂಗ ಮೋದಿಗೆ ಅಭಿನಂದನೆ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ ಸೇರಿದಂತೆ ಬೇರೆ ಬೇರೆ ಸೆಕ್ಯೂರಿಟಿ […]Read More
ಮೈಸೂರು: ಶಾಸಕ ಸಾ.ರಾ.ಮಹೇಶ್ ಪತ್ನಿ ಅನಿತಾ ಮಹೇಶ್ 27 ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇಪ್ಪತ್ತೇಳು ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಖಾಸಗಿ ವಿದ್ಯಾರ್ಥಿಯಾಗಿ ಪರೀಕ್ಷೆ ಬರೆದಿದ್ದ ಅನಿತಾ ಅವರು, ಕಲಾ ವಿಭಾಗದಲ್ಲಿ 418 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. 1993ರಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ನಂತರ ಮುಂದಿನ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ.Read More
ಮೈಸೂರು: ವಿಶ್ವ ಯೋಗ ದಿನಾಚರಣೆಗಾಗಿ ನಗರಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಉಳಿದುಕೊಳ್ಳಲಿದ್ದಾರೆ. ನಗರದಲ್ಲಿ ಮೋದಿ ಜೂ.20 ಮತ್ತು 21ರಂದು ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಉಳಿದುಕೊಳ್ಳಲಿದ್ದು, ಈ ಎರಡು ದಿನಗಳಲ್ಲಿ ಭದ್ರತೆ ಹಾಗೂ ಆತಿಥ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲಾಗುತ್ತಿದೆ. ಮೋದಿ ಕಳೆದ ಬಾರಿ ನಗರಕ್ಕೆ ಭೇಟಿ ನೀಡಿದ ಸಂದರ್ಭ ಸಹ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲೇ ಉಳಿದುಕೊಂಡಿದ್ದರು. ಪ್ರಧಾನಿ ಭೇಟಿ ಸಂದರ್ಭ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಉಳಿದುಕೊಳ್ಳುವ […]Read More
ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ಗಾಂಧಿಗೋ? ಗೋಡ್ಸೆಗೋ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೇರವಾಗಿ RSS ಗೆ ನೇರ ಪ್ರಶ್ನೆ ಮಾಡಿದ್ದಾರೆ. ಹೊರಗಿನಿಂದ ಬಂದ ಆರ್ಯರೇ ಇಂದಿನ ಆರ್.ಎಸ್.ಎಸ್ ನಾಯಕರು, ಎಂಬ ತಮ್ಮ ಮಾತಿಗೆ ಟೀಕಿಸಿದ್ದ ಬಿಜೆಪಿ ನಾಯಕರಿಗೂ ಸಿದ್ದು ಟಾಂಗ್ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು […]Read More
ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಇಂದು ನಗರದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು. ಇದು ಬಿಜೆಪಿ ಸರ್ಕಾರದ ಎರಡನೇ ವಿಕೆಟ್ ತನವಾದಂತಾಗಿದೆ. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆ ಬಗ್ಗೆ ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ತಿಳಿದು ಬರಲಿದೆ. ಈಗಾಗಲೇ ಸಿಎಂ ಬಸವರಾಜ […]Read More
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಇರುವಂತೆಯೇ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನ ಘೋಷಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಪಕ್ಷದ ಸಂಪ್ರದಾಯ ಮುರಿದು ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದಾರೆ ರಾಹುಲ್ ಗಾಂಧಿ. ಈವರೆಗೆ ಪಕ್ಷವು ಬಹುಮತ ಪಡೆದ ನಂತರವಷ್ಟೇ ಮುಖ್ಯಮಂತ್ರಿ ಯಾರು ಎಂಬುದನ್ನ ಆಯ್ಕೆ ಮಾಡಲಾಗುತ್ತಿತ್ತು. ಆದರೆ, ಪಂಜಾಬ್ ನಲ್ಲಿ ಹಳೆಯ ಸಂಪ್ರದಾಯಕ್ಕೆ ಇತಿಶ್ರೀಯ ಹಾಡಲಾಗಿದೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಚನ್ನಿ ಸಿಎಂ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ […]Read More
ಆಗ್ರಾ: ಅಮೆರಿಕಾ ಸೇರಿದಂತೆ ಎಲ್ಲಾ ಮುಂದುವರಿದ ರಾಷ್ಟ್ರಗಳಿಗಿಂತಲೂ ಭಾರತ ಉತ್ತಮವಾಗಿ ಕೋವಿಡ್ ಪರಿಸ್ಥಿತಿ ನಿಭಾಯಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಇಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇತರೆ ಯಾವುದೇ ರಾಷ್ಟ್ರಗಳು ತನ್ನ ಪ್ರಜೆಗಳಿಗೆ ಭಾರತದಂತೆ ಅತ್ಯಂತ ವೇಗವಾಗಿ ಲಸಿಕೆ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು. ಇದೇ ವೇಳೆ ಸಮಾಜವಾದಿ ಪಕ್ಷವನ್ನ ಟೀಕಿಸಿದ ಸಿಂಗ್, ಬಿಜೆಪಿಯಿಂದ ಮಾತ್ರ ಉತ್ತರ ಪ್ರದೇಶವನ್ನ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸಾಧ್ಯ. ಸಮಾಜವಾದಿ ಪಕ್ಷವು ಜಾತಿ ಮತ್ತು […]Read More
ಬೆಂಗಳೂರು: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿಪಕ್ಷವಾದ ಕಾಂಗ್ರೆಸ್ ಮೇಲುಗೈ ಸಾಧಇಸಿದ್ದು, ಆಡಳಿತರೂಢ ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಡಿಸೆಂಬರ್ 27ರಂದು ನಡೆದ ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಹೆಚ್ಚು ಸ್ಥಾನ ಗದ್ದು ಬೀಗಿದೆ. ಐದು ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳ 1185 ವಾರ್ಡ್ಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಪಕ್ಷಕ್ಕಿಂತ ಪ್ರತಿಪಕ್ಷ ಕಾಂಗ್ರೆಸ್ ಮುನ್ನಡೆ ಸಾಸಿದೆ. ಜೆಡಿಎಸ್ ಮೂರನೆ ಸ್ಥಾನದಲ್ಲಿದ್ದು, […]Read More
ಮೈಸೂರು: ರಾಜ್ಯದಲ್ಲಿ ಭ್ರಷ್ಟಚಾರ ಮಿತಿ ಮೀರಿದ್ದು, ಬಿಜೆಪಿ ಸರ್ಕಾರವನ್ನು ವಜಾ ಮಾಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿಗಳ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಸಿದ ಅವರು, ನಮ್ಮ ಅವಧಿಯಲ್ಲಿ ನಡೆದಿರುವ ಟೆಂಡರ್ ಗಳ ಬಗ್ಗೆಯೂ ಸರ್ಕಾರ ತನಿಖೆ ನಡೆಸಲಿ. ಇದಕ್ಕೆ ನಮ್ಮ ಆಕ್ಷೇಪ ಏನನೂ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಒಂದು ಲಕ್ಷ ಗುತ್ತಿಗೆದಾರರು ಸದಸ್ಯರಾಗಿರುವ ಸಂಘದವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. […]Read More
ಬೆಂಗಳೂರು: ಬಿಟ್ ಕಾಯಿನ್ ಹಗರಣ ಹೊರಬಿದ್ದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆಗಳು ಶುರುವಾಗಿವೆ. ಹಲವು ಕಡೆಗಳಲ್ಲಿ ಚಟುವಟಿಕೆ ಬಿರುಸಾಗಿವೆ. ಸೈಲೆಂಟಾಗಿದ್ದ ಯಡಿಯೂರಪ್ಪ ಅವರ ಮನೆ ಇದೀಗ ಚಟುವಟಿಕೆಯ ಕೇಂದ್ರವಾಗಿ ಬದಲಾಗಿದೆ. ಬಿಜೆಪಿ ನಾಯಕರ ಮನೆಮನೆ ಓಡಾಟ ಹೆಚ್ಚಾಗಿದೆ. ಈ ಬೆಳವಣಿಗೆಗಳು ರಾಜ್ಯದಲ್ಲಿ ಮಹತ್ತರ ಬದಲಾವಣೆಯ ಬಗ್ಗೆ ಸುಳಿವು ನೀಡ್ತಿವೆ. ಸಿಎಂ, ರಾಜ್ಯಾಧ್ಯಕ್ಷರ ಕುರ್ಚಿಗೆ ಬಂತಾ ಆಪತ್ತು..? ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಬಿಟ್ ಕಾಯಿನ್ ಹಗರಣದ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ- ಕಾಂಗ್ರೆಸ್ ನಾಯಕರ […]Read More