ದೆಹಲಿ : ಟೀಂ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ವಿಶ್ವ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಟ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೂರನೇ ದಿನವಾದ ಶನಿವಾರ ಭಾರತದ ಅಗ್ರ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ 415 ನೇ ವಿಕೆಟ್ ಪಡೆದುಕೊಂಡಿದ್ದು, ಈ ಮೂಲಕ ಅವರು ಪಾಕಿಸ್ತಾನದ ದಂತಕಥೆ ವಾಸಿಂ ಅಕ್ರಮ್ ದಾಖಲೆಯನ್ನು ಮುರಿದಿದ್ದಾರೆ. ವಿಶೇಷವೆಂದರೆ ಅಶ್ವಿನ್ ತಮ್ಮ 80ನೇ ಟೆಸ್ಟ್ ಪಂದ್ಯದಲ್ಲಿ ಮಾತ್ರ ಈ […]Read More
ದುಬೈ : ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ್ ವಿರುದ್ದ ನ್ಯೂಜಿಲೆಂಡ್ ಜಯಭೇರಿ ಬಾರಿಸಿದೆ. ಈ ಮೂಲಕ ನ್ಯೂಜಿಲೆಂಡ್ ತಂಡವು ಸೆಮಿಫೈನಲ್ಗೇರಿದೆ. ಇದೇ ವೇಳೆ ಟೀಮ್ ಇಂಡಿಯಾ ಟಿ 20 ವಿಶ್ವಕಪ್ನಿಂದ ಹೊರಬಿದ್ದಿದೆ. ಟಿ20 ವಿಶ್ವಕಪ್ ಪಂದ್ಯಾವಳಿಯ ಇಂದು ನಡೆದ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಅಫ್ಘಾನಿಸ್ಥಾನವನ್ನು ಸೋಲಿಸಿ ಸೆಮಿ ಫೈನಲ್ ಪ್ರವೇಶಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ಥಾನ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿ ಭಾರತೀಯ ಆಶಾವಾದಿಗಳಿಗೆ ನಿರಾಸೆ ಮೂಡಿಸಿತು. ಗುರಿ ಬೆನ್ನಟ್ಟಿದ ಕಿವೀಸ್ ಪಡೆ 18.1 ಓವರ್ […]Read More
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದ್ದು, ಆತಿಥೇಯ ಇಂಗ್ಲೆಂಡ್ ತಂಡ ಇನ್ನಿಂಗ್ಸ್ ಸಹಿತ 76 ರನ್ ಳ ಭರ್ಜರಿ ಗೆಲುವು ದಾಖಲಿಸಿ ದೆ. ಇದರಿಂದಾಗಿ ಐದು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ಆರಂಭಿಕ ಇನ್ನಿಂಗ್ಸ್ನಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತ್ತು. ಭಾರತೀಯ ಬ್ಯಾಟ್ಸ್ಮನ್ ಗಳು 20ಕ್ಕೂ ಅಧಿಕ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆರಂಭಿಕ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ 19, […]Read More
ತಮ್ಮ ವಿರುದ್ದ ಸಂದೇಶ್ ಪ್ರಿನ್ಸ್ ಹೋಟೆಲ್ ಸಪ್ಲೇಯರ್ ಮೇಲೆ ಹಲ್ಲೆ ಮಾಡಿರುವ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ನಟ ದರ್ಶನ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ನಟ ದರ್ಶನ್, ಹೋಟೆಲ್ ನಲ್ಲಿ ಊಟ ಕೊಡೋದು ಲೇಟ್ ಆಗಿತ್ತು. ಅದಕ್ಕೆ ಯಾಕಪ್ಪ ಲೇಟಾಯ್ತು ಎಂದು ಕೇಳಿದ್ದೆ. ಅಷ್ಟೆ. ಅದನ್ನ ದೊಡ್ಡು ಮಾಡ್ತಿದ್ದಾರೆ. ನಾನು ಹಲ್ಲೆ ಮಾಡಿದ್ದೇನೆ ಎಂಬುದು ಆರೋಪ ಮಾತ್ರ. ಸಾಬೀತಾಗಿದೆಯಾ ಇಲ್ಲಾ. ಇಂದ್ರಜಿತ್ ಲಂಕೇಶ್ ಆರೋಪವನ್ನ ಸಾಬೀತು ಮಾಡಲಿ ಎಂದು […]Read More
ನಾಳೆ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ನಿಗದಿಯಾಗಿದೆ. ನಾಳೆ ರಾಷ್ಟ್ರ ರಾಜಧಾನಿಗೆ ತೆರಳಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಳೆ ಸಂಜೆ 6.30ರಿಂದ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಮೇಕೆದಾಟು ಯೋಜನೆ (Mekedatu Project) ವಿಚಾರವಾಗಿ ಪ್ರಧಾನಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಸಿಎಂ ಬಿಎಸ್ ವೈ ಜತೆ ಡಿಸಿಎಂ ಗೋವಿಂದ ಕಾರಜೋಳ, ಗೃಹ […]Read More
ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ದೂರು ನೀಡಿರುವ ವಿಚಾರ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಇದು ಮತ್ತೊಂದು ರೀತಿ ತಿರುವು ಪಡೆಯಲಿದೆ. ಈ ಬಗ್ಗೆ ಸರ್ಕಾರ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಿ. ಸಾರ್ವಜನಿಕ ಜೀವನದಲ್ಲಿವವರು ಅವರೇ ತಿಳಿದುಕೊಳ್ಳಬೇಕು. ಜನರ ಜತೆ ಹೇಗೆ ನಡೆದುಬೇಕು ಎಂಬುದನ್ನ ಅವರೇ ತಿಳಿದುಕೊಳ್ಳಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. Read More
ಮೈದಾನದಲ್ಲಿ ದಾದಾ ಆರ್ಭಟ ನೋಡಿದ ಅಭಿಮಾನಿಗಳೇ… ಶೀಘ್ರವೇ ತೆರೆ ಮೇಲೆಯೂ ಅವರ ಆಟ ನೋಡುವ ಅವಕಾಶ ಸಿಗಲಿದೆ. ಹೌದು. ಬಂಗಾಳದ ‘ದಾದಾ’ ಸೌರವ್ ಗಂಗೂಲಿ ಜೀವನಚರಿತ್ರೆ ತೆರೆಮೇಲೆ ಬರಲು ಸಿದ್ಧತೆ ನಡೆಸಲಾಗಿದೆ. ತನ್ನ ಜೀವನವನ್ನು ಸಿನಿಮಾ ಮಾಡಲು ದಾದಾ ಗಂಗೂಲಿ ಅನುಮತಿ ನೀಡಿದ್ದಾರೆ. ಮೂಲಗಳ ಪ್ರಕಾರ ಗಂಗೂಲಿ ಪಾತ್ರದಲ್ಲಿ ನಟ ರಣ್ಬೀರ್ ಕಪೂರ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ಗಂಗೂಲಿ ಬಾಲ್ಯ, ಜೀವನ, ಕ್ರಿಕೆಟ್ ಮತ್ತು ಬಿಸಿಸಿಐ ಅಧ್ಯಕ್ಷರಾಗುವವರೆಗಿನ ಜೀವನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲಿದೆ. ಈಗಾಗಲೇ […]Read More
ಕರ್ನಾಟಕ ಸರ್ಕಾರ ಮಾಜಿ ಸಚಿವ ಆರ್. ರೋಷನ್ ಬೇಗ್ ಅವರಿಗೆ ಸಂಬಂಧಿಸಿದ ಯಾವ ಸ್ಥಿರ ಹಾಗೂ ಚರಾಸ್ತಿಗಳನ್ನು ಜಪ್ತಿ ಮಾಡುತ್ತಿದೆ ಎಂಬ ವಿಷಯಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕ ಅಧಿಸೂಚನೆಯನ್ನು ಹೊರಡಿಸಿದೆ. ಮಾಜಿ ಸಚಿವ ರೋಷನ್ ಬೇಗ್ ಅವರು ಹಗರಣಪೀಡಿತ ಐಎಂಎ ಸಮೂಹವನ್ನು ಬೆಂಬಲಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರು ವಿವಿಧ ಬ್ಯಾಂಕ್ ಖಾತೆಗಳಲ್ಲಿರುವ ಠೇವಣಿ ಮೊತ್ತ ರೂ.೨.೦೩ ಕೋಟಿ, ರೂ.೬.೮ ಲಕ್ಷ ಹೂಡಿಕೆಗಳು (ಈಕ್ವಿಟಿ ಶೇರುಗಳು), ರೂ.೪೨.೪೦ ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳು, […]Read More
ಸಿದ್ಧರಾಮಯ್ಯ ನುಡಿದಂತೆ ನಡೆದಿದ್ದಾರೆ: ಬೇಕಿದ್ರೆ ನಳೀನ್ ಕುಮಾರ್ ಕಟೀಲ್ ಈ ಬಗ್ಗೆ ನೇರ
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ, ಮಾತು ತಪ್ಪಿಲ್ಲ. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಪೈಕಿ ಶೇ.99ರಷ್ಟು ಈಡೇರಿಸಿದ್ದಾರೆ. ಈ ಬಗ್ಗೆ ಬೇಕಿದ್ದರೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಹ್ವಾನಿಸಿದರು. ಮಾಜಿ ಸಿಎಂ ಸಿದ್ಧರಾಮಯ್ಯ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದ ನಳಿನ್ ಕುಮಾರ್ ಕಟೀಲ್ ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿ ತಿರುಗೇಟು ನೀಡಿದ ಡಿ.ಕೆ ಶಿವಕುಮಾರ್, ಬಸವ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿ […]Read More
ಜುಲೈ 17 ರಂದು ದಿವಂಗತ ನಟ ಸಂಚಾರಿ ವಿಜಯ್ ಹುಟ್ಟುಹಬ್ಬ. ಹೀಗಾಗಿ ಆ ದಿನವನ್ನು ವಿಶೇಷವಾಗಿ ಆಚರಿಸಲು ವಿಜಯ್ ಆಪ್ತರು ನಿರ್ಧರಿಸಿದ್ದಾರೆ. ಈ ವಿಶೇಷ ದಿನಕ್ಕೆ ಉಡುಗೊರೆಯಾಗಿ ಸಂಚಾರಿ ವಿಜಯ್ ಕುರಿತಾದ ಪುಸ್ತಕ ಬಿಡುಗಡೆಯಾಗುತ್ತಿದೆ ಎನ್ನಲಾಗಿದೆ. ಪತ್ರಕರ್ತ, ಲೇಖಕ ಶರಣು ಹುಲ್ಲೂರು ಸಂಪಾದಕತ್ವದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ನಟನ ‘ಅನಂತವಾಗಿರು’ ಎಂಬ ಪುಸ್ತಕ ಹೊರತರಲಾಗುತ್ತಿದೆ. ಪುಸ್ತಕದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದನ ಬಾಲ್ಯ, ಜೀವನದ ಬಗ್ಗೆ ಸಹೋದರರು, ಕುಟುಂಬದವರು ಹೇಳಿರುವ ವಿಷಯಗಳಿವೆ ಎಂದು ಶರಣು ಹುಲ್ಲೂರು ತಿಳಿಸಿದ್ದಾರೆ. […]Read More