ಮನೆ ಮನೆಯಲ್ಲೂ ಧ್ವಜರೋಹಣಕ್ಕೆ ಮಾಲೂರು ತಾಲ್ಲೂಕು ಕಾರ್ಯನಿರ್ವಾಹಕ ಆಧಿಕಾರಿಗಳಾ ಮುನಿರಾಜು ಚಾಲನೆ ನೀಡಿದರು. ತಾಲ್ಲೂಕು ಪಂಚಾಯತಿ ವತಿಯಿಂದ ಸಾಮಾರ್ಥ್ಯಸೌಧಸದಲ್ಲಿ ಮನೆ ಮನೆಯಲ್ಲೂ ಧ್ವಜರೋಹಣ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾನಾಡಿದ ತಾ.ಪಂ ಇಒ, ಸ್ವಾತಂತ್ರ್ಯೋತ್ಸವದ ಈ ಅಮೃತ ಮಹೋತ್ಸವ ಸಂದರ್ಭದಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಪ್ರತಿ ಮನೆಯಲ್ಲೂ ತಿರಂಗಾ ಧ್ವಜವನ್ನು ಹಾರಿಸುವಂತೆ ಮನವಿ ಮಾಡಿದರು. ಈಗಾಗಲೇ ತಾಲ್ಲೂಕು ಪಂಚಾಯತಿಯಿಂದ ಗ್ರಾಮ ಪಂಚಾಯತಿಗಳಿಗೆ ತ್ರಿವರ್ಣಧ್ವಜಗಳನ್ನು ಸರಬರಾಜು ಮಾಡಲಾಗಿದೆ. ಎಲ್ಲಾ ಸಿಬ್ಬಂದಿ ತಮ್ಮ ಮನೆಗಳ […]Read More
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಮಾಡುವ ರಾಜ್ಯದ ಕಾರ್ಮಿಕರ ದಿನದ ಕೂಲಿ ಹಣದಲ್ಲಿ ಹೆಚ್ಚಳವಾಗಿದೆ. ಏಪ್ರಿಲ್ 1ರಿಂದ ಕೂಲಿ ದರ 309 ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ಹಿಂದೆ 289 ರೂಪಾಯಿ ಇತ್ತು. ಸದ್ಯ ಬೇಸಿಗೆ ದುಡಿಯೋಣ ಬಾ ಅಭಿಯಾನದ ಆರಂಭವಾಗಿದ್ದು ನರೇಗಾ ಯೋಜನೆಯಡಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಮಳೆಯಿಲ್ಲದೆ ಕೃಷಿ ಚಟುವಟಿಕೆಗಳು ಕಡಿಮೆಯಾಗುವ ಈ ಸಮಯದಲ್ಲಿ ಕೂಲಿ ದರ ಹೆಚ್ಚಳ ರೈತರಿಗೆ ವರದಾನವಾಗಲಿದೆ. ಜೂನ್ ಅಂತ್ಯದವರೆಗೆ ನಡೆಯುವ ದುಡಿಯೋಣ […]Read More
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರೈತರಿಗೆ ಅನುಕೂಲವಾಗಿದ್ದು, ಯೋಜನೆ ಸದ್ಬಳಿಕೆ ಮಾಡಿಕೊಳ್ಳಲು ಮಾಲೂರು ತಾಲ್ಲೂಕು IEC ಸಂಯೋಜನರಾದ ಆನಂದ್ ಸಿ ಕರೆ ನೀಡಿದರು. ಮಾಲೂರು ತಾಲ್ಲೂಕು ರಾಜೇನಹಳ್ಳಿ ಗ್ರಾಮ ಪಂಚಾಯತಿಯ ದೊಡ್ಡ ಇಗ್ಗಲೂರು ಗ್ರಾಮದಲ್ಲಿ ರೋಜ್ಗಾರ್ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾನಡಿದ ಅವರು , ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿ ಉದ್ಯೋಗ ಕೊಡುವಷ್ಟೇ ಅಲ್ಲದೆ ರೈತರಿಗೂ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ. ನರೇಗಾದಡಿ, ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆ ಸಹಯೋಗದೊಂದಿಗೆ ವೈಯುಕ್ತಿಕ […]Read More
ಬೆಂಗಳೂರು: ಕೆಲ ದಿನಗಳಿಂದ ರಾಜ್ಯದಲ್ಲಿ ಕ್ಷೀಣಿಸಿದ ಕೊರೋನಾ ಮಹಾಮಾರಿ ಈಗ ಮತ್ತೆ ಹೆಚ್ಚಗುತ್ತಿದೆ. ಕೆಲ ದಿನಗಳಿಂದ 200-300ರ ಸುಪಾಸಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಂದು ಹೆಚ್ಚಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37,976 ಜನರು ಮೃತಪಟ್ಟಿದ್ದಾರೆ. 29,37,405 ಜನ ಗುಣಮುಖರಾಗಿದ್ದಾರೆ. 9074 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ […]Read More