ಮೈಸೂರು:ಡಾ.ಎಚ್.ಆರ್. ಕೃಷ್ಣಮೂರ್ತಿ ಹೊಸಬೀಡು ಅವರ ಸಾವು ಅರ್ಥಶಾಸ್ತ್ರ ಸಾಹಿತ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಅರ್ಥಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಡಾ.ಬಿ. ಗೋಪಾಲ್ ಸಿಂಗ್ ವಿಷಾದ ವ್ಯಕ್ತಪಡಿಸಿದರು. ನಗರದ ಮಹಾರಾಣಿ ಕಲಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೆಂದ್ರದಲ್ಲಿ ಮೈಸೂರು ಅರ್ಥಶಾಸ್ತ್ರ ಅಧ್ಯಾಪಕರ ಸಂಘ, ಮಹಾರಾಣಿ ಕಲಾ ಕಾಲೇಜು, ಸ್ನಾತಕೋತ್ತರ ಕೇಂದ್ರದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಡಾ.ಎಚ್.ಆರ್. ಕೃಷ್ಣಮೂರ್ತಿ ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ನಾನು ಕಂಡ ಜನಪ್ರಿಯ ಅರ್ಥಶಾಸ್ತ್ರ ಬರಹಗಾರರು, ಜನಪರ ಆಲೋಚಕರಾಗಿದ್ದ ಡಾ.ಎಚ್.ಆರ್. ಕೃಷ್ಣಮೂರ್ತಿ ಅವರ […]Read More