ಮೈಸೂರು: ದೇಶ ಭಕ್ತರು ದೇಶ ಕಾಯೋದಕ್ಕೆ ಹೋಗುತ್ತಾರೆ. ಬೆಂಕಿ ಹಚ್ಚುವ ಕೆಲಸ ಮಾಡಬಾರದು. ನೇರವಾಗಿ ಹೇಳುತ್ತಿದ್ದೇನೆ. ಈ ಗಲಾಟೆಯಿಂದ ಕಾಂಗ್ರೆಸ್ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಭಾನುವಾರ ವಿಶ್ವ ಯೋಗ ದಿನದ ಸಿದ್ಧತೆ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿ ಪಥ ಒಂದು ಒಳ್ಳೆಯ ಯೋಜನೆ. ಅದಕ್ಕಾಗಿ ಯುವ ಜನಾಂಗ ಮೋದಿಗೆ ಅಭಿನಂದನೆ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ ಸೇರಿದಂತೆ ಬೇರೆ ಬೇರೆ ಸೆಕ್ಯೂರಿಟಿ […]Read More