Tags : #bsy

Politics ರಾಜ್ಯ

ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ

ಬೆಂಗಳೂರು: ಬಿಟ್ ಕಾಯಿನ್ ಹಗರಣ ಹೊರಬಿದ್ದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆಗಳು ಶುರುವಾಗಿವೆ. ಹಲವು ಕಡೆಗಳಲ್ಲಿ ಚಟುವಟಿಕೆ ಬಿರುಸಾಗಿವೆ. ಸೈಲೆಂಟಾಗಿದ್ದ ಯಡಿಯೂರಪ್ಪ ಅವರ ಮನೆ ಇದೀಗ ಚಟುವಟಿಕೆಯ ಕೇಂದ್ರವಾಗಿ ಬದಲಾಗಿದೆ. ಬಿಜೆಪಿ ನಾಯಕರ ಮನೆಮನೆ ಓಡಾಟ ಹೆಚ್ಚಾಗಿದೆ. ಈ ಬೆಳವಣಿಗೆಗಳು ರಾಜ್ಯದಲ್ಲಿ ಮಹತ್ತರ ಬದಲಾವಣೆಯ ಬಗ್ಗೆ ಸುಳಿವು ನೀಡ್ತಿವೆ. ಸಿಎಂ, ರಾಜ್ಯಾಧ್ಯಕ್ಷರ ಕುರ್ಚಿಗೆ ಬಂತಾ ಆಪತ್ತು..? ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಬಿಟ್ ಕಾಯಿನ್ ಹಗರಣದ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ- ಕಾಂಗ್ರೆಸ್ ನಾಯಕರ […]Read More