ಮನೆ ಮನೆಯಲ್ಲೂ ಧ್ವಜರೋಹಣಕ್ಕೆ ಮಾಲೂರು ತಾಲ್ಲೂಕು ಕಾರ್ಯನಿರ್ವಾಹಕ ಆಧಿಕಾರಿಗಳಾ ಮುನಿರಾಜು ಚಾಲನೆ ನೀಡಿದರು. ತಾಲ್ಲೂಕು ಪಂಚಾಯತಿ ವತಿಯಿಂದ ಸಾಮಾರ್ಥ್ಯಸೌಧಸದಲ್ಲಿ ಮನೆ ಮನೆಯಲ್ಲೂ ಧ್ವಜರೋಹಣ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾನಾಡಿದ ತಾ.ಪಂ ಇಒ, ಸ್ವಾತಂತ್ರ್ಯೋತ್ಸವದ ಈ ಅಮೃತ ಮಹೋತ್ಸವ ಸಂದರ್ಭದಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಪ್ರತಿ ಮನೆಯಲ್ಲೂ ತಿರಂಗಾ ಧ್ವಜವನ್ನು ಹಾರಿಸುವಂತೆ ಮನವಿ ಮಾಡಿದರು. ಈಗಾಗಲೇ ತಾಲ್ಲೂಕು ಪಂಚಾಯತಿಯಿಂದ ಗ್ರಾಮ ಪಂಚಾಯತಿಗಳಿಗೆ ತ್ರಿವರ್ಣಧ್ವಜಗಳನ್ನು ಸರಬರಾಜು ಮಾಡಲಾಗಿದೆ. ಎಲ್ಲಾ ಸಿಬ್ಬಂದಿ ತಮ್ಮ ಮನೆಗಳ […]Read More