ಮೈಸೂರು: ದೇಶ ಭಕ್ತರು ದೇಶ ಕಾಯೋದಕ್ಕೆ ಹೋಗುತ್ತಾರೆ. ಬೆಂಕಿ ಹಚ್ಚುವ ಕೆಲಸ ಮಾಡಬಾರದು. ನೇರವಾಗಿ ಹೇಳುತ್ತಿದ್ದೇನೆ. ಈ ಗಲಾಟೆಯಿಂದ ಕಾಂಗ್ರೆಸ್ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಭಾನುವಾರ ವಿಶ್ವ ಯೋಗ ದಿನದ ಸಿದ್ಧತೆ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿ ಪಥ ಒಂದು ಒಳ್ಳೆಯ ಯೋಜನೆ. ಅದಕ್ಕಾಗಿ ಯುವ ಜನಾಂಗ ಮೋದಿಗೆ ಅಭಿನಂದನೆ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ ಸೇರಿದಂತೆ ಬೇರೆ ಬೇರೆ ಸೆಕ್ಯೂರಿಟಿ […]Read More
Tags : #Modi_in_Mysore
today
June 18, 2022
ಮೈಸೂರು: ವಿಶ್ವ ಯೋಗ ದಿನಾಚರಣೆಗಾಗಿ ನಗರಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಉಳಿದುಕೊಳ್ಳಲಿದ್ದಾರೆ. ನಗರದಲ್ಲಿ ಮೋದಿ ಜೂ.20 ಮತ್ತು 21ರಂದು ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಉಳಿದುಕೊಳ್ಳಲಿದ್ದು, ಈ ಎರಡು ದಿನಗಳಲ್ಲಿ ಭದ್ರತೆ ಹಾಗೂ ಆತಿಥ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲಾಗುತ್ತಿದೆ. ಮೋದಿ ಕಳೆದ ಬಾರಿ ನಗರಕ್ಕೆ ಭೇಟಿ ನೀಡಿದ ಸಂದರ್ಭ ಸಹ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲೇ ಉಳಿದುಕೊಂಡಿದ್ದರು. ಪ್ರಧಾನಿ ಭೇಟಿ ಸಂದರ್ಭ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಉಳಿದುಕೊಳ್ಳುವ […]Read More