ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಇರುವಂತೆಯೇ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನ ಘೋಷಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಪಕ್ಷದ ಸಂಪ್ರದಾಯ ಮುರಿದು ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದಾರೆ ರಾಹುಲ್ ಗಾಂಧಿ. ಈವರೆಗೆ ಪಕ್ಷವು ಬಹುಮತ ಪಡೆದ ನಂತರವಷ್ಟೇ ಮುಖ್ಯಮಂತ್ರಿ ಯಾರು ಎಂಬುದನ್ನ ಆಯ್ಕೆ ಮಾಡಲಾಗುತ್ತಿತ್ತು. ಆದರೆ, ಪಂಜಾಬ್ ನಲ್ಲಿ ಹಳೆಯ ಸಂಪ್ರದಾಯಕ್ಕೆ ಇತಿಶ್ರೀಯ ಹಾಡಲಾಗಿದೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಚನ್ನಿ ಸಿಎಂ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ […]Read More